Advertisement

ವ್ಯಕ್ತಿ ವಿಶೇಷ

ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ

ಕಿಕ್ಕಿರಿದ ಭಾಷೆಗಳ ಕಾಡಿನಲ್ಲಿ ಓಡಾಡಿದ ಜಿ.ಎನ್.ದೇವಿ ಅವರೊಡನೆ ಮಾತುಕತೆ

ಪ್ರೊ. ಜಿ. ಎನ್. ದೇವಿ ಅಂತರರಾಷ್ಟ್ರೀಯ ಖ್ಯಾತಿಯ ಭಾಷಾ ವಿದ್ವಾಂಸರು. ಬರೋಡಾದ ಸಯ್ಯಾಜಿರಾವ್ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ದೇವಿಯವರು ಮೂಲತಃ ಸಾಹಿತ್ಯ ವಿಮರ್ಶಕರು. ತಮ್ಮ‌ ವೃತ್ತಿಗೆ ರಾಜೀನಾಮೆ ನೀಡಿ, ಆದಿವಾಸಿಗಳ ಭಾಷೆಗಳ ಅಧ್ಯಯನವನ್ನು ಕೈಗೆತ್ತಿಕೊಂಡವರು. ಪ್ರಪಂಚದ ಎಲ್ಲಾ ಬುಡಕಟ್ಟು ಭಾಷೆಗಳ ಗಣತಿ ಮಾಡುವ ಬೃಹತ್ ಕಾರ್ಯಯೋಜನೆಯ ಜವಾಬ್ದಾರಿಯನ್ನು ದೇವಿಯವರಿಗೆ  ಯುನೆಸ್ಕೋ ವಹಿಸಿದೆ. ಭಾಷೆಗಳ ಕುರಿತು…

read more
ಸಾತ್ವಿಕ ಆತ್ಮವಿಶ್ವಾಸದ ಪ್ರತೀಕ

ಸಾತ್ವಿಕ ಆತ್ಮವಿಶ್ವಾಸದ ಪ್ರತೀಕ

ರಾಜೇಶ್ವರಿ ತೇಜಸ್ವಿ ಜೀವನೋತ್ಸಾಹದ, ಲವಲವಿಕೆಯ ಮಹಿಳೆ.  ಒಬ್ಬರೇ ಇದ್ದಾಗಲೂ ಅಡಿಗೆ ಮಾಡಲು ಅವರಿಗೆ ಎಂದಿನ ಉತ್ಸಾಹವೇ ಇರುತ್ತಿತ್ತು. ಸಾಮಾನ್ಯ ವಾಗಿ ಅವರ ಮೆನು ವಿನಲ್ಲಿ ಮೂರು ತರಕಾರಿ ಐಟಂಗಳು. ಪಲ್ಯ ಚಟ್ನಿ , ಸಾರು ಅಥವಾ ಸಾಂಬಾರು. ಕೆಸುವಿನ ಸೊಪ್ಪನ್ನು ಗಂಟು ಕಟ್ಟಿ ಮಾಡುವ ಸಾಂಬಾರು, ಹೀರೆ ಸಿಪ್ಪೆಯ ಚಟ್ನಿ, ಪತ್ರೊಡೆ, ಪಕೋಡಗಳು ಹೀಗೆ. ಮಲೆನಾಡಿನ ವಿಶೇಷಗಳು. ಎಂಬತ್ನಾಲ್ಕರ ಪ್ರಾಯದಲ್ಲಿ ಸದೃಢವಾದ ಹಲ್ಲುಗಳನ್ನು ಹೊಂದಿದ್ದ ಅವರು ಎಂದೂ ಯಾರ ಬಗ್ಗೆಯೂ ಕಟಕಿಯಾಡಿದ್ದಿಲ್ಲ. ತುಂಬು ಬದುಕನ್ನು ಸವಿದು ಅವರೀಗ ಹೊರಟು ಹೋಗಿದ್ದಾರೆ.

read more
ಮಾಯವಾದ ಬೆಟ್ಟದಹೂವಿನ ಪರಿಮಳ

ಮಾಯವಾದ ಬೆಟ್ಟದಹೂವಿನ ಪರಿಮಳ

ಪವರ್ ಸ್ಟಾರ್ ಎಂಬ ಬಿರುದಿದ್ದರೂ ವಿನಯ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿಸಿದ್ದ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಹೋಗಿದ್ದಾರೆ.  ತಮ್ಮ ಹಾರ್ದಿಕ ನಗುವಿನಿಂದಲೇ ಎಲ್ಲರ ಮನಗೆಲ್ಲುತ್ತಿದ್ದ ಅವರು ಮಕ್ಕಳ ಪಾಲಿಗೆ ಪ್ರೀತಿಯ ಅಪ್ಪು.  ಹಾಗೆ ನೋಡಿದರೆ ಮಕ್ಕಳಿಗೆ ಮಾದರಿಯಾಗಿದ್ದ ಹೀರೋ ಅವರಾಗಿದ್ದರು. ರಿಯಾಲಿಟಿ ಶೋಗಳಲ್ಲಿ ಅವರು ಆಗೀಗ ಹೇಳುತ್ತಿದ್ದ ಮಾತುಗಳ ಹಿಂದೆ ಒಳ್ಳೆಯತನ, ಪ್ರಾಮಾಣಿಕತೆ….

read more
‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

ಅನುಭವಕ್ಕೆ ಸ್ವತಃ ಯಾವುದೇ ರೀತಿಯ ಆಕೃತಿ ಇಲ್ಲ. ಆದರೆ ನಾವು ಮಾತ್ರ ಇದು ಸುಖದ ಅನುಭವ, ಇದು ದುಃಖದ ಅನುಭವ, ಇದು ವಿಹ್ವಲತೆ, ತಲ್ಲಣ, ಇದು ವಿಷಾದದ ಅನುಭವ ಎಂದೆಲ್ಲ ಹೆಸರಿಡುತ್ತೇವೆ ಎಂದು  ಹೇಳುವ ಆನಂದ ಝುಂಜರವಾಡ ಮೂಲತಃ ಕಾವ್ಯಶಕ್ತಿಯನ್ನು ಒಲಿಸಿಕೊಂಡ ಕವಿ. ಇತ್ತೀಚೆಗೆ ಅವರ ಹೊಸ ಕವನ ಸಂಕಲನ ಶಬ್ದ ಸುಪಾರಿ ಬಿಡುಗಡೆಯಾಯಿತು.

read more
ತೀರಿಹೋದ ಗೋವಿಂದ ರಾವ್ ಕುರಿತು…

ತೀರಿಹೋದ ಗೋವಿಂದ ರಾವ್ ಕುರಿತು…

ಸಾಮಾಜಿಕ ವ್ಯವಸ್ಥೆಯ ಕಡೆಗೆ ಚಿಕಿತ್ಸಕ ನೋಟ ಹೊಂದಿದ್ದ, ತಪ್ಪುಗಳ ಕಂಡರೆ ಮನೆಯ ಹಿರಿಯರಂತೆ ಗದರುತ್ತಿದ್ದ ಜಿ.ಕೆ. ಗೋವಿಂದ ರಾವ್ ಇಂದು ತೀರಿಕೊಂಡರು. ಇಂಗ್ಲಿಷ್ ಪ್ರಾಧ್ಯಾಪಕರಾದ ಅವರು ನಾಟಕ, ಸಿನಿಮಾ, ಬರಹಗಳ ಜೊತೆ ಒಡನಾಟ ಹೊಂದಿದ್ದವರು‌. ಅದಕ್ಕೂ ಮಿಗಿಲಾಗಿ ಯುವಜನತೆಯ ಜೊತೆಗೆ ಸದಾ ಬೆರೆಯುತ್ತಿದ್ದವರು. ಚಿಂತಕ ಡಾ. ರಾಜೇಂದ್ರ ಚೆನ್ನಿ ತಮ್ಮ ಗೆಳೆಯನ ಕುರಿತ ನೆನಪುಗಳನ್ನು ಬರೆದಿದ್ದಾರೆ. ‌

read more
ಸಾರಾ ಉಮ್ಮಾಗೆ ಈಗ ಎಂಭತ್ತೈದು

ಸಾರಾ ಉಮ್ಮಾಗೆ ಈಗ ಎಂಭತ್ತೈದು

‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಮೂಲಕ ಸಾಹಿತ್ಯ ಪಯಣ ಆರಂಭಿಸಿದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ತಮ್ಮ ಎಂಭತ್ತೈದರ ಹರೆಯಲ್ಲಿದ್ದಾರೆ. ಕತೆ, ಕಾದಂಬರಿ, ಅನುವಾದ, ಪ್ರಬಂಧ ಮುಂತಾಗಿ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಅವರು ತಮ್ಮ ನಿಲುವಿಗೆ ಎದುರಾದ ಹಲವು ಪ್ರತಿರೋಧಗಳ ನಡುವೆ ಜೀವನ್ಮುಖಿ ಚಿಂತನೆಗಳನ್ನು ಉಳಿಸಿಕೊಂಡವರು. ಈಗ ಸೊಸೆಯ ಆರೈಕೆಯಲ್ಲಿ ಸಮುದ್ರವನ್ನು ನೆನಪಿಸಿಕೊಳ್ಳುತ್ತಾ ಇರುವ ಸಾರಾ ಅವರ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ. 

read more
ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಜ್ಜನ ಸವ್ಯಸಾಚಿ ಯಕ್ಷಗುರು ಕೃಷ್ಣ ಭಂಡಾರಿಯ ನೆನಪುಗಳು

ಸಂಗೀತದ ತಿಳುವಳಿಕೆ ಇರುವರೆಲ್ಲಾ ಉತ್ತಮ ಭಾಗವತರಾಗಬಹುದು, ಆದರೆ ಅವರು ರಂಗದಲ್ಲಿ ಯಶಸ್ವೀ ಭಾಗವತರಾಗುವುದಿಲ್ಲ. ಯಕ್ಷಗುರು ಕೃಷ್ಣ  ಭಂಡಾರಿಯವರಿಗೆ ಸ್ವತಃ ವೇಷದ ನಡೆಯ ಅನುಭವವಿರುವ ಕಾರಣ ಮುಮ್ಮೇಳದ ಕಲಾವಿದನಿಗೆ ಯಾವ ಯಾವ ಭಾಗದಲ್ಲಿ ಪದ್ಯದ ಮೂಲಕ ಕುಣಿಸಬೇಕೆನ್ನುವದು ಚೆನ್ನಾಗಿ ಗೊತ್ತಿತ್ತು. ಭಾಗವತಿಕೆಯಲ್ಲಿ ಯಾವ ಕಸರತ್ತುಗಳನ್ನು ಮಾಡದೇ ಕಲಾವಿದನನ್ನು ಹುರಿದುಂಬಿಸುತ್ತಿದ್ದರು.”

read more
ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

read more
ಕಥನ ಶಕ್ತಿಯನ್ನು ಒಲಿಸಿಕೊಂಡ ಕನ್ನಡದ ಚೇತನ ತರಾಸು

ಕಥನ ಶಕ್ತಿಯನ್ನು ಒಲಿಸಿಕೊಂಡ ಕನ್ನಡದ ಚೇತನ ತರಾಸು

ಬರೆದು ಬದುಕಿದ ಕನ್ನಡದ ಬೆರಳೆಣಿಕೆಯ ಲೇಖಕರರಲ್ಲಿ ತ.ರಾ.ಸು. ಕೂಡ ಒಬ್ಬರು. ಜೊತೆಗೆ ಜನಪರ ಹೋರಾಟಗಳಲ್ಲಿ ಪಾಲ್ಗೊಳ್ಳುವಲ್ಲಿ ಅವರು ಸದಾ ಮುಂದು. ಅವರಿಗೆ ಅದರ ಕುರಿತು ವ್ಯಸನವಿರಲಿಲ್ಲ ಬದಲಾಗಿ ಹೆಮ್ಮೆಯಿತ್ತು. ಬಾಳಿನಲ್ಲಿ ಸುಖಕ್ಕಿಂತ ಹೆಚ್ಚಾಗಿ ಕಷ್ಟಗಳನ್ನೇ ಅನುಭವಿಸಿದ  ಅವರು ಯಾವತ್ತೂ ಸುಖಕ್ಕಾಗಿ ಹಂಬಲಿಸಿದವರಲ್ಲ.”

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ