Advertisement

ಕೆಂಡಸಂಪಿಗೆ

ನಮ್ಮನು ಪ್ರಭಾವಿಸಿದ ಮೇಷ್ಟ್ರುಗಳಿವರು…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂದು ಮಗು ದಿನದ 24 ಗಂಟೆಯಲ್ಲಿ‌ ಶಾಲೆಯಲ್ಲಿ ಬರೀ 8 ಗಂಟೆ ಇರುತ್ತಾನೆ. ಆದರೆ ಇನ್ನುಳಿದ 16 ಗಂಟೆ ಮನೇಲಿ ಇರುತ್ತಾನೆ. ಸಮಾಜದಲ್ಲಿರುವ ಉಳಿದವರೂ ಕೂಡ ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ‘ಸಂಗದಂತೆ ಬುದ್ಧಿ ಊಟದಂತೆ ಲದ್ಧಿ’ ಎಂಬಂತೆ ಸಹವಾಸವೂ ಕೂಡ ಮುಖ್ಯ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಎನ್.ಸಿ.ಸಿ ಇಷ್ಟ; ಭಜನೆ ಮಾಡಲೇಕೆ ಕಷ್ಟ?: ಬಸವನಗೌಡ ಹೆಬ್ಬಳಗೆರೆ ಸರಣಿ

ಭಜನೆ ಬಗ್ಗೆ ಯಾಕಿಷ್ಟು ಬೇಸರವಾಗಿದ್ವಿ ಅಂದ್ರೆ ಅರ್ಧ ಘಂಟೆಗೆ ಮುಗಿದಿದ್ರೆ ಏನೂ ಅನಿಸ್ತಾ ಇರಲಿಲ್ಲ. ಕೆಲವೊಮ್ಮೆ ಮುಕ್ಕಾಲು ಘಂಟೆಯಾದ್ರೂ ಮುಗೀತ ಇರಲಿಲ್ಲ. ಆಗ ‘ಓದೋಕೆ ಸಮಯ ಸಾಲೋಲ್ಲ’ ಎಂಬ ಭಾವನೆ ನಮ್ಮಲ್ಲಿ ಮೂಡಿತ್ತು. “ಹೊರಗಿನಿಂದ ಶಾಲೆಗೆ ಬರುವವರು ಈ ಸಮಯದಲ್ಲಿ ಓದ್ತಾ ಇರ್ತಾರೆ, ನಾವು ಮಾತ್ರ ಭಜನೆ ಮಾಡ್ತೀವಿ” ಎಂದು ನಮ್ಮ ಸೀನಿಯರ್ ಹುಡುಗರು ಹೇಳಿದ್ದರಿಂದ ಭಜನೆ ಅಂದ್ರೆ ಮೂಗು ಮುರಿಯಂತಾಗುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ಸರಣಿ

Read More

ರಾಗಿಮುದ್ದೆಗೆ ಬಾದಾಮಿ ಹಾಲು ಎಕ್ಸ್‌ಚೇಂಜ್‌ ಆಫರ್!: ಬಸವನಗೌಡ ಹೆಬ್ಬಳಗೆರೆ ಸರಣಿ

ಇವರು ಎಂಟರಿಂದ ಪಿಯೂಸಿ, ಡೈರಿ ಡಿಪ್ಲೊಮೋ ಹುಡುಗರ ವಾರ್ಡನ್ ಆಗಿದ್ದರು. ಇವರು ವಾಲಿಬಾಲನ್ನು ಕಿರುಬೆರಳಲ್ಲಿ ತಿರುಗಿಸುತ್ತಿದ್ದರು. ಕಳ್ಳತನ ಮಾಡಿದ ಕಳ್ಳರನ್ನು ಕಂಡುಹಿಡಿಯೋದ್ರಲ್ಲಿ ಇವರು ಎಕ್ಸ್ ಪರ್ಟ್. ಹಾಸ್ಟೆಲ್ಲಿನಲ್ಲಿ ಯಾರೇ ಕಳ್ಳತನ ಮಾಡಲಿ ಪರ್ಫೆಕ್ಟ್ ಆಗಿ ಇವರೇ ಅಂತಾ ಕಂಡುಹಿಡಿಯುತ್ತಿದ್ದರು. ಒಂದೊಮ್ಮೆ ಕಳ್ಳತನ ಮಾಡಿ ಅವರ ಕೈಗೆ ಸಿಕ್ಕಿ ಬಿದ್ರೆ ಮುಗೀತು ಚಟ್ನಿ ಅರೆದಂತೆ ರುಬ್ಬಿಬಿಡ್ತಾ ಇದ್ರು! ಒಂದು ರೂಮಲ್ಲಿ ಕೂಡಿ ಹಾಕಿಕೊಂಡು ಹೊಡಿತಾ ಇದ್ರೆ ಆ ಶಬ್ದ ನಮ್ಮನ್ನು ಸ್ಥಂಭೀಭೂತರನ್ನಾಗಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ತಿಗಣೆಗಳಿಂದ ತಪ್ಪಿಸಿಕೊಳ್ಳಲು ಮಾಡ್ತಿದ್ದ ಐಡಿಯಾ!: ಬಸವನಗೌಡ ಹೆಬ್ಬಳಗೆರೆ ಸರಣಿ

ತಿಗಣೆಗಳು ಬೆಳಿಗ್ಗೆ ಹೊತ್ತು ಎಲ್ಲಿಗೆ ಹೋಗ್ತಿದ್ವೋ ಗೊತ್ತಿಲ್ಲ ಆದರೆ ಮಲಗಿದ‌ ನಂತರ ಅವುಗಳ ಉಪಟಳ ಜಾಸ್ತಿ ಆಗ್ತಾ ಇತ್ತು. ಎಷ್ಟೋ ಬಾರಿ ಅವು ನಮಗೆ ಕಚ್ಚಿ ಬೇಗ ಎಬ್ಬಿಸುವ ಮೂಲಕ ಅಲಾರಾಂ ನಂತೆ ಕೆಲಸ ಮಾಡಿದ್ದುಂಟು!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಪ್ರಾರಂಭಿಕ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮಲ್ಲಾಡಿಹಳ್ಳಿಯ ಇಂಗ್ಲೀಷ್ ಮೀಡಿಯಂಗೆ ಸೀಟು ಸಿಕ್ಕಿದೆ ಎಂಬ ಪೋಸ್ಟ್ ಕಾರ್ಡ್ ಮನೆಗೆ ತಲುಪಿದಾಗ ನಾನು ಸಿಕ್ಕಾ ಪಟ್ಟೆ ಖುಷಿಯಾಗಿದ್ದೆ. ಮುಂದೆ ಬರಬಹುದಾದ ಹಾಸ್ಟೆಲ್ಲಿನ ಕಷ್ಟದ ದಿನಗಳ ಅರಿವು ನನಗಿರಲಿಲ್ಲವಾದ್ದರಿಂದ ನಾನು ಹಾಸ್ಟೆಲ್ ಸೇರೋಕೆ ಉತ್ಸುಕನಾಗಿದ್ದೆ. ಮಲ್ಲಾಡಿಹಳ್ಳೀಗೆ ಅಡ್ಮಿಷನ್‌ಗೆ ಹೋದಾಗ ಅಲ್ಲಿಗೆ ದಾಖಲಾಗಲು ಬಂದ ಅಪ್ಲಿಕೇಷನ್‌ಗಳಲ್ಲಿ ಅತೀ ಹೆಚ್ಚಿನ ಅಂಕಗಳು ನನ್ನವೇ ಇದ್ದುದ್ದರಿಂದ ಅಲ್ಲಿಯ ಮೇಷ್ಟ್ರು ನನ್ನನ್ನು ವಿಚಿತ್ರವಾಗಿ ನೋಡಿದರು. ಕಾರಣವಿಷ್ಟೇ…
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ