Advertisement

ಕೆಂಡಸಂಪಿಗೆ

ರೂಪಕವೆಂಬ ಭಾಷಾ ಶರೀರದ ಹಂಗಿಲ್ಲದ ಅಭಿವ್ಯಕ್ತಿ

ಶೋಭಾ ನಾಯಕ ಮೊದಲ ಬಾರಿಗೆ ಅದು ಗಂಡಿನದು ಹೇಗೋ ಹಾಗೆಯೇ ಹೆಣ್ಣಿನದೂ ಹೌದು ಎಂಬುದನ್ನು ಸ್ಥಾಪಿಸಿದ್ದಾರೆ. ಇನ್ನೂ ಒಳಗೆ ಹೋಗಿ ಮಾತನಾಡುವುದಾದರೆ ಅಲ್ಲಿನ ಶಯನದ ಒಡೆತನ ಕೇವಲ ಗಂಡನದು ಎಂಬ ಗಂಡಾಳ್ವಿಕೆಯ ನಡಾವಳಿಯನ್ನು ಮುರಿಯಲೆತ್ನಿಸಿದ್ದಾರೆ. ಈ ನಡಾವಳಿಗಳನ್ನು ಪ್ರಶ್ನಿಸಿದವರು ಗಂಡುಬೀರಿಯರಾಗಿ ಕಾಣುವ ಅಪಾಯಗಳು ಸದಾ ಇದ್ದೇ ಇರುತ್ತವೆ. ಡಾ. ವಿನಯಾ ನಾಯಕ ಮುನ್ನುಡಿಯ ಮಾತುಗಳಲ್ಲಿ ಮುದ್ದುಪಳನಿಯ ‘ರಾಧಿಕಾ ಸಾಂತ್ವಾನಂ’ ಕೃತಿ ಕುರಿತು ಸರಿಯಾಗಿಯೇ ಪ್ರಸ್ತಾಪಿಸಿದ್ದಾರೆ.
ಡಾ. ಶೋಭಾ ನಾಯಕ ಅವರ ‘ಶಯ್ಯಾಗೃಹದ ಸುದ್ದಿಗಳುʼ ಕವನ ಸಂಕಲನದ ಕುರಿತು ಡಾ. ಎಚ್‌.ಎಲ್. ಪುಷ್ಪ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ