ಜೈಲಿಗೇಕೆ ರಂಗಾಯಣ?: ಕೆ.ಸತ್ಯನಾರಾಯಣ ಸರಣಿ
ಪಾಟೀಲರೇ ಮತ್ತೆ ಮತ್ತೆ ಸಂದರ್ಶನಗಳಲ್ಲಿ ಹೇಳುತ್ತಿದ್ದ ಹಾಗೆ, ಖೈದಿಗಳಿಗೆ ನಟನೆಯಲ್ಲಿ ಇನ್ನಿಲ್ಲದಷ್ಟು ಪ್ರಬುದ್ಧತೆ, ತೀವ್ರತೆ, ತನ್ಮಯತೆ ಬಂದಿತ್ತು. ನಾಟಕದ ಮಾತುಗಳಿಗೆ ಅವರು ನೂರಕ್ಕೆ ನೂರರಷ್ಟು ಜೀವ ತುಂಬುತ್ತಿದ್ದರು. ನಾಟಕ ಪ್ರದರ್ಶನ ಮುಗಿದ ಮೇಲೂ, ಶ್ರೀರಾಮ, ಶ್ರೀಕೃಷ್ಣ, ಧರ್ಮರಾಯ, ವಿಭೀಷಣ, ಬುದ್ಧ, ಇಂಥವರ ವೇಷಭೂಷಣಗಳಲ್ಲೇ ಇರಲು ಆಸೆ ಪಡುತ್ತಿದ್ದರು. ಕೇಂದ್ರ ಕಾರಾಗೃಹದ ಗ್ರಂಥಾಲಯ ಪುರಾತನವಾದದ್ದು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಏಳನೆಯ ಬರಹ ನಿಮ್ಮ ಓದಿಗೆ
