Advertisement

ಕೆಂಡಸಂಪಿಗೆ

ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ

ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್‌ ಗುಡಾಲ್‌ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ ನಿಮ್ಮ ಓದಿಗೆ

Read More

ಅಮ್ಮಮ್ಮನಾದ ಹೊತ್ತು…: ಡಾ. ಎಚ್.ಎಸ್.‌ ಅನುಪಮಾ ಮಾತುಗಳು

ಅಲ್ಲಿಂದ ಇಲ್ಲಿಯವರೆಗೆ ಅನುದಿನ ಪುಟ್ಟನ ಸುದ್ದಿ, ನೆನಪುಗಳಿಂದಲೇ ಬೆಳಕು ಹರಿಯುತ್ತದೆ, ಕತ್ತಲಾಗುತ್ತದೆ. ಅವ ಮಗುಚಿದ, ಕೂತ, ತೊದಲು ಮಾತನಾಡಿದ, ಎದ್ದ, ನಿಂತ ಎನ್ನುವುದೆಲ್ಲ ನಮ್ಮದೇ ಸಾಧನೆ ಎಂಬಂತಾಗಿದೆ. ಹಲ್ಲು ಕಡಿದು ಮುದ್ದು ಮಾಡುತ್ತ ಮಾಡುತ್ತ ಮುಂದಿನ ಹಲ್ಲು ಸವೆದೇ ಹೋದಂತಿದೆ! ಸಣ್ಣ ಅವಕಾಶ, ಪುರುಸೊತ್ತು ಸಿಕ್ಕರೂ ಬೆಂಗಳೂರಿಗೆ ಹೋಗಿ ಪುಟ್ಟನ ಕಂಡುಬರುವಾ ಅನಿಸುತ್ತದೆ. ಈ ಅಮ್ಮ ತಮ್ಮನ್ನಿಷ್ಟು ಪ್ರೀತಿಸಿದ್ದಳೋ ಇಲ್ಲವೋ ಎಂದು ನಮ್ಮ ಮಕ್ಕಳು ಶಂಕಿಸಬಹುದಾದಷ್ಟು ಬದುಕು ಸೂರ್ಯಮಯವಾಗಿದೆ!
ಡಾ. ಎಚ್.ಎಸ್.‌ ಅನುಪಮಾ ಕವನ ಸಂಕಲನ “ಅಮ್ಮಮ್ಮನ ಕವಿತೆಗಳು” ಕೃತಿಯ ಕುರಿತು ಅವರ ಬರಹ ನಿಮ್ಮ ಓದಿಗೆ

Read More

ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ

ಎಲಿಜಿಯಂ ಕಾಲಮಾನ ಮಧ್ಯರಾತ್ರಿ 12:00. ಕತ್ತಲೆ. ಮಧ್ಯರಾತ್ರಿಯಾಗಿದೆ. ತಗ್ಗದ ಬಿರುಗಾಳಿ, ತೀವ್ರವಾಗಿ ಮಳೆ. ಪವರ್ ಇಲ್ಲ. ಯಾವ ವ್ಯವಸ್ಥೆಗಳೂ ಕೆಲಸ ಮಾಡುತ್ತಿಲ್ಲ. ಎಲ್ಲರೂ ಹೋಗಿದ್ದಾರೆ. ಆದರೆ ನಾನು ಹೋಗಲು ಸಾಧ್ಯವಾಗುತ್ತಿಲ್ಲ. ನನಗೆ ಏನೋ ಆಗಿದೆ. ನನ್ನ ದೇಹವೆಲ್ಲಾ ದುರ್ಬಲವಾಗಿದೆ. ನನ್ನ ಅಂಗಾಂಗಗಳು ಚಲಿಸುತ್ತಿಲ್ಲ. ಆ ಮಳೆ ನೀರಿಗೆ ಆಶ್ಚರ್ಯಕರವಾಗಿ ನನ್ನ ದೇಹವೆಲ್ಲಾ ಗಾಯಗಳಾಗಿವೆ. ಅವು ಹಸಿರು ಬಣ್ಣದಲ್ಲಿವೆ. ಬಹುಶಃ ಇದೇ ನನ್ನ ಕೊನೆಯ ದಿನ. ಇದೇ ಕೊನೆಯ ಸಂದೇಶ… ಏಕೆಂದರೆ ಕೈಗಳು, ಮೆದುಳು ಮಾತ್ರ ಕೆಲಸ ಮಾಡುತ್ತಿವೆ.
ಕೋಡಿಹಳ್ಳಿ ಮುರಳಿಮೋಹನ್ ಅನುವಾದಿಸಿದ ತೆಲುಗಿನ ಡಾ।। ಮಧು ಚಿತ್ತರ್ವು ಕತೆ “ಸಿಂಬಯಾಸಿಸ್” ನಿಮ್ಮ ಈ ಭಾನುವಾರದ ಓದಿಗೆ

Read More

ಹಿರಿಮೆ-ಗರಿಮೆ ಲೋಕದಲ್ಲಿ ಸಿಕ್ಕ ಆಸ್ಟ್ರೇಲಿಯನ್ ಹಕ್ಕಿ: ಡಾ. ವಿನತೆ ಶರ್ಮಾ ಅಂಕಣ

ಕುತೂಹಲಕಾರಿ ವಿಷಯವೆಂದರೆ ಈ ವರ್ಷ ೨೦೨೫ರಲ್ಲಿ ಅಮೆರಿಕಾ ದೇಶವು ಹನ್ನೆರಡನೇ ಸ್ಥಾನಕ್ಕೆ ಇಳಿದಿದೆ. ಯು.ಎಸ್.ಎ ಪಾಸ್ಪೋರ್ಟ್ ಇರುವವರು ೧೮೦ ದೇಶಗಳಿಗೆ ವೀಸಾ ಪಡೆಯದೆ ಹೋಗಬಹುದು. ಹೆನ್ಲಿ ಸಂಸ್ಥೆಯ ಅಧ್ಯಯನದ ಪ್ರಕಾರ ೨೦೧೪ ನೇ ಇಸವಿಯಲ್ಲಿ ಅಮೆರಿಕೆಯು ಮೊಟ್ಟಮೊದಲ ಸ್ಥಾನದಲ್ಲಿದ್ದು ಪ್ರಪಂಚದ ಅತ್ಯಂತ ಪ್ರಭಾವಶಾಲಿ ಪಾಸ್‌ಪೋರ್ಟ್ ಎನ್ನುವ ಹಿರಿಮೆ, ಮಾನ್ಯತೆಯಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಹಲವಾರು ಲೇಖಕ-ಲೇಖಕಿಯರು ತಮ್ಮ ಕೊಡುಗೆಗಳನ್ನು ಕೊಟ್ಟಿದ್ದಾರೆ, ಕೊಡುತ್ತಿದ್ದಾರೆ. ಆದರೂ ಕರ್ನಾಟಕದ ಜನಮಾನಸದಲ್ಲಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ವಿಜ್ಞಾನದ ಅಧ್ಯಾಪಕರಲ್ಲಿ ಮತ್ತು ಸಂಶೋಧಕರಲ್ಲಿ `ವಿಜ್ಞಾನವೆಂದರೆ ಇಂಗ್ಲಿಷಿನಲ್ಲಿ ಇರುವಂಥದ್ದು, ಇರಬೇಕಾದದ್ದುʼ ಎಂಬ ಗಾಢ ಭಾವನೆ ಬೇರೂರಿದೆ. ಈ ಭಾವನೆ-ಚಿಂತನೆಯ ತಿರುಳು ಎಂದರೆ “ತೀರಾ ಗಂಭೀರ ವಿಜ್ಞಾನ ವಿಚಾರಗಳನ್ನು ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಲೇಖನಗಳನ್ನು ಕನ್ನಡದಲ್ಲಿ ಬರೆಯಲಾಗದು, ಹಾಗೆ ಬರೆಯಲು ಸೂಕ್ತ ಪದಗಳೇ ಸಿಗುವುದಿಲ್ಲ” ಎಂಬ ಅನಿಸಿಕೆ ಅಥವಾ ಪೂರ್ವಗ್ರಹ. ಇದು ವಿಜ್ಞಾನಕ್ಷೇತ್ರದ ಹಲವು ಅಧ್ಯಾಪಕರು ಮತ್ತು ವಿಜ್ಞಾನಿಗಳಲ್ಲಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ