Advertisement

ರೂಪಾ ರವೀಂದ್ರ ಜೋಶಿ

ಹಿರಿಮೆ-ಗರಿಮೆ ಲೋಕದಲ್ಲಿ ಸಿಕ್ಕ ಆಸ್ಟ್ರೇಲಿಯನ್ ಹಕ್ಕಿ: ಡಾ. ವಿನತೆ ಶರ್ಮಾ ಅಂಕಣ

ಕುತೂಹಲಕಾರಿ ವಿಷಯವೆಂದರೆ ಈ ವರ್ಷ ೨೦೨೫ರಲ್ಲಿ ಅಮೆರಿಕಾ ದೇಶವು ಹನ್ನೆರಡನೇ ಸ್ಥಾನಕ್ಕೆ ಇಳಿದಿದೆ. ಯು.ಎಸ್.ಎ ಪಾಸ್ಪೋರ್ಟ್ ಇರುವವರು ೧೮೦ ದೇಶಗಳಿಗೆ ವೀಸಾ ಪಡೆಯದೆ ಹೋಗಬಹುದು. ಹೆನ್ಲಿ ಸಂಸ್ಥೆಯ ಅಧ್ಯಯನದ ಪ್ರಕಾರ ೨೦೧೪ ನೇ ಇಸವಿಯಲ್ಲಿ ಅಮೆರಿಕೆಯು ಮೊಟ್ಟಮೊದಲ ಸ್ಥಾನದಲ್ಲಿದ್ದು ಪ್ರಪಂಚದ ಅತ್ಯಂತ ಪ್ರಭಾವಶಾಲಿ ಪಾಸ್‌ಪೋರ್ಟ್ ಎನ್ನುವ ಹಿರಿಮೆ, ಮಾನ್ಯತೆಯಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕನ್ನಡದ ಡಿಜಿಟಲ್ ನವೋದಯ ಮತ್ತು ವಿಜ್ಞಾನ ಬರವಣಿಗೆ: ಎಲ್.ಜಿ.ಮೀರಾ ಅಂಕಣ

ಹಲವಾರು ಲೇಖಕ-ಲೇಖಕಿಯರು ತಮ್ಮ ಕೊಡುಗೆಗಳನ್ನು ಕೊಟ್ಟಿದ್ದಾರೆ, ಕೊಡುತ್ತಿದ್ದಾರೆ. ಆದರೂ ಕರ್ನಾಟಕದ ಜನಮಾನಸದಲ್ಲಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರದ ವಿಜ್ಞಾನದ ಅಧ್ಯಾಪಕರಲ್ಲಿ ಮತ್ತು ಸಂಶೋಧಕರಲ್ಲಿ `ವಿಜ್ಞಾನವೆಂದರೆ ಇಂಗ್ಲಿಷಿನಲ್ಲಿ ಇರುವಂಥದ್ದು, ಇರಬೇಕಾದದ್ದುʼ ಎಂಬ ಗಾಢ ಭಾವನೆ ಬೇರೂರಿದೆ. ಈ ಭಾವನೆ-ಚಿಂತನೆಯ ತಿರುಳು ಎಂದರೆ “ತೀರಾ ಗಂಭೀರ ವಿಜ್ಞಾನ ವಿಚಾರಗಳನ್ನು ಮತ್ತು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನ ಲೇಖನಗಳನ್ನು ಕನ್ನಡದಲ್ಲಿ ಬರೆಯಲಾಗದು, ಹಾಗೆ ಬರೆಯಲು ಸೂಕ್ತ ಪದಗಳೇ ಸಿಗುವುದಿಲ್ಲ” ಎಂಬ ಅನಿಸಿಕೆ ಅಥವಾ ಪೂರ್ವಗ್ರಹ. ಇದು ವಿಜ್ಞಾನಕ್ಷೇತ್ರದ ಹಲವು ಅಧ್ಯಾಪಕರು ಮತ್ತು ವಿಜ್ಞಾನಿಗಳಲ್ಲಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೊಂಭತ್ತನೆಯ ಬರಹ

Read More

ಮನದಂಗಳದಲ್ಲಿ ಬೆಳಗುವ ಮಲೆನಾಡಿನ ದೀಪಾವಳಿ: ಭವ್ಯ ಟಿ.ಎಸ್. ಸರಣಿ

ಬೇರೆಲ್ಲ ಹಬ್ಬಗಳು ಒಂದು ಎರಡು ದಿನಗಳಲ್ಲಿ ಮುಗಿದುಹೋದರೆ, ದೀಪಾವಳಿ ಮಾತ್ರ ನಾಲ್ಕು ಐದು ದಿನ ಮನೆಗಳಲ್ಲಿ ಸಂಭ್ರಮ ತುಂಬಿಸುತ್ತದೆ. ಕಾರ್ತಿಕ ಮಾಸ ಪೂರ್ತಿ ದೇವಾಲಯಗಳಲ್ಲಿ ಮನೆಗಳಲ್ಲಿ ನಿರಂತರ ದೀಪೋತ್ಸವ ಜರಗುತ್ತದೆ. ದೀಪಾವಳಿ ಹಬ್ಬಕ್ಕೆ ಪೂರ್ವ ಸಿದ್ಧತೆ ಸಾಕಷ್ಟು ಬೇಕು. ಭೂರೆ ತುಂಬಿಸುವುದು ಎಂಬ ಪದ್ಧತಿಯಿಂದ ಶುರುವಾಗುವ ಈ ಹಬ್ಬ ಎಣ್ಣೆ ಸ್ನಾನ, ಗೋಪೂಜೆ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಬಲಿಪಾಡ್ಯಮಿ, ಕರಿ ಎಂಬ ದಿನಗಳನ್ನು ಮುಗಿಸಿ ಹೊಸ ತೊಡಕುವಿನೊಂದಿಗೆ ಬೀಳ್ಕೊಡುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

Read More

ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ