Advertisement

ಕೆಂಡಸಂಪಿಗೆ

ಕನಸಿನಲ್ಲೂ ಬಯಸದ ಒಂದು ಭೀಕರ ಅಪಘಾತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮೊದಲನೇ ಹಂತದಲ್ಲಿ ಅದಿರು ದೊರಕಲಿಲ್ಲವೆಂದರೆ ಎರಡನೇ ಹಂತಕ್ಕೆ ಅಂದರೆ ಮತ್ತೆ ನೂರು ಅಡಿಗಳ ಆಳಕ್ಕೆ ಇಳಿದು ಅಲ್ಲಿನ ಸುರಂಗಗಳಲ್ಲಿ ನಡೆದುಹೋಗಿ ಚಿನ್ನದ ಅದಿರಿನ ಕಲ್ಲುಗಳನ್ನು ಹುಡುಕಿ ಹೊಡೆದು ತರಬೇಕಾಗಿತ್ತು. ಸುರಂಗಗಳಲ್ಲಿ ಗಾಳಿ ತೀರಾ ಕಡಿಮೆ ಇದ್ದು ಸಂಪೂರ್ಣವಾಗಿ ಕತ್ತಲೇ ತುಂಬಿಕೊಂಡಿರುತ್ತದೆ. ಸುರಂಗಗಳಲ್ಲಿ ಹಳ್ಳ-ಕೊಳ್ಳ ಕೆಸರು ನೀರು ಕಲ್ಲು-ಮಣ್ಣು ಕಲ್ಲುಬಂಡೆಗಳು ಎಲ್ಲವನ್ನೂ ದಾಟಿ ಹೋಗಬೇಕಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ರೋಸೀ ಮತ್ತು ಪೂರ್ವಜರ ಸಮಾಧಿಗಳು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ರೋಸೀ ಇದ್ದ ವಾಹನ ನೇರವಾಗಿ ಮಾರಿಕುಪ್ಪಮ್ ದಾಟಿ ಅರ್ಧ ಕಿಲೋಮೀಟರ್ ದೂರ ದಕ್ಷಿಣಕ್ಕೆ ಸಾಗಿ ದೊಡ್ಡದಾದ ಮತ್ತು ಎತ್ತರವಾದ ಗಣಿ ತ್ಯಾಜ್ಯದ ಗುಡ್ಡವನ್ನು ಸುತ್ತಾಕಿಕೊಂಡು ಪೂರ್ವಕ್ಕೆ ತಿರುಗಿ ಲಕ್ಷ್ಮೀಸಾಗರ ರಸ್ತೆಯಲ್ಲಿ ಒಂದು ಕಿ.ಮೀಟರ್ ದೂರ ಸಾಗಿ ರಸ್ತೆಯಲ್ಲಿ ನಿಂತುಕೊಂಡಿತು. ರೋಸೀ ಜೊತೆಗಿದ್ದ ಮಣಿ ವಾಹನದಿಂದ ಕೆಳಕ್ಕಿಳಿದು ವಾಹನದ ಬಾಗಿಲು ತೆರೆದು ರೋಸೀಯನ್ನು ಕೆಳಕ್ಕೆ ಇಳಿಯಲು ಸಹಾಯ ಮಾಡಿದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ಮೂರನೆಯ ಕಂತು ನಿಮ್ಮ ಓದಿಗೆ

Read More

ರೋಸಿ ಮೇಡಂ ಕಂಡ ಕತ್ತಲ ಸಾಮ್ರಾಜ್ಯ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಶಿಲೆಗಳಲ್ಲಿ ಈ ರೀತಿಯಾಗಿ ಚಿನ್ನ ನೋಡಿದ ರೋಸೀ ಸ್ವಲ್ಪ ಹೊತ್ತು ಮಾತು ಬರದೇಹೋದಳು. ನಂತರ ಚೇತರಿಸಿಕೊಂಡು ಬ್ಯಾಟರಿಗಳನ್ನು ಆಫ್ ಮಾಡುವಂತೆ ತಿಳಿಸಿ ಕತ್ತಲಲ್ಲಿ ಕಣ್ಣುಗಳನ್ನು ಹಿಗ್ಗಿಸಿಕೊಂಡು, ಕುಗ್ಗಿಸಿಕೊಂಡು ಗೋಡೆಗಳಲ್ಲಿದ್ದ ಚಿನ್ನವನ್ನು ನೋಡಲು ಪ್ರಯತ್ನಿಸಿದಳು. ಸುಮಾರು ಹೊತ್ತು ರೋಸೀ ಅದೇ ರೀತಿಯಾಗಿ ನೋಡಿದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಪಾಥಾಳದಲ್ಲೊಂದು ಭಯಾನಕ ಅಪಘಾತ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

…ಆಗಿನ ಜಗತ್ತೇ ಬೇರೆ ಈಗಿನ ಜಗತ್ತೇ ಬೇರೆ. ನಮ್ಮ ಹಿಂದಿನ ಇತಿಹಾಸವನ್ನು ತಿಳಿದುಕೊಳ್ಳುವುದು ಅಂದರೆ ನನಗೆ ತುಂಬಾ ಇಷ್ಟ. ಇಲ್ಲಿಗೆ ಬರುವುದಕ್ಕೆ ನನಗೆ ಯೂನಿವರ್ಸಿಟಿಯಿಂದ ಸಹಾಯ ಕೂಡ ಸಿಕ್ಕಿದೆ. ಮನುಷ್ಯ ಹುಟ್ಟಿದ ಮೇಲೆ ಏನಾದರು ಒಂದು ಒಳ್ಳೆಯ ಕೆಲಸ ಮಾಡಬೇಕು. ಏನೂ ಮಾಡದೆ ಹಾಗೇ ಸತ್ತೋದರೆ ಮನುಷ್ಯನ ಬದುಕಿಗೆ ಅರ್ಥವೇ ಇರುವುದಿಲ್ಲ” ಎಂದಳು. ಎಂ.ಡಿ. “ಎಷ್ಟು ವಯಸ್ಸು ನಿಮಗೆ? ಓ! ಐ ಯಾಮ್ ಸಾರಿ ಹೆಣ್ಣುಮಕ್ಕಳ ವಯಸ್ಸು ಕೇಳಬಾರದಲ್ಲ?…”
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಇನ್ನು ಮೇಲೆ ನಾವು ಮೂವರೇ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೋಮಲ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೆಲ್ವಿ ತನ್ನ ಅತ್ತೆ ಕನಕಳಿಗೆ ಎಲ್ಲವನ್ನೂ ವಿವರಿಸಿ ಹೇಳಿದಳು. ಕನಕ ತನ್ನ ತವರೂರಿಗೆ ತನ್ನ ಮೊಮ್ಮಗಳನ್ನು ಕೊಡುತ್ತಿರುವುದಕ್ಕೆ ಸಂತೋಷವಾಗಿ ಹುಡುಗ ಕೂಡ ಒಳ್ಳೆಯವನು ಎಂದು ಹೇಳಿದಳು. ಅದೇ ಮಾತುಗಳನ್ನು ಮತ್ತೆ ಸೆಲ್ವಿ, ಮಣಿ ಜೊತೆಗೆ ಕನಕಳ ಮುಂದೆ ಇನ್ನೊಂದೆರಡು ಸಲ ಮಾತನಾಡಿದ ಮೇಲೆ ಅಂತಿಮವಾಗಿ ಕೋಮಲಳನ್ನು ಆರ್ಮುಗಮ್ ಕರೆದುಕೊಂಡುಬಂದಿದ್ದ ಯುವಕ ಸಂತೋಷ್‌ಗೆ ಕೊಟ್ಟು ಮದುವೆ ಮಾಡುವುದಾಗಿ ತೀರ್ಮಾನ ತೆಗೆದುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಇಪ್ಪತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ