Advertisement

ಕೆಂಡಸಂಪಿಗೆ

ಶ್ರಾವಣ ಸಂಜೆಯ ಮಳೆಯಂಥ ಪ್ರೀತಿ:‌ “ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

ಪರೀಕ್ಷೆಯ ವಿಚಾರ ಮಾತಾಡುವಷ್ಟರಲ್ಲಿ ಅವರ ಸಂಬಂಧಿ ಪ್ರತ್ಯಕ್ಷವಾಗಿದ್ದ. ಗೇಟಿನಲ್ಲೆ ನಮ್ಮಿಬ್ಬರನ್ನು ನೋಡಿರಬೇಕು. ಈಗಾಗಲೆ ಪರಿಚಯವಿದ್ದುದರಿಂದ ನನ್ನನ್ನು ಮಾತಾಡಿಸಿದ. ಮಾತಾಡಿಸಿ ‘ನೀವೇಕೆ ಬಂದಿದ್ದೀರಿ’ ಅಂದ. ನಾನು ಅದೆ ‘ಕ್ಯಾಸ್ಟ್ ಇನ್ಕಮ್’ ನೆಪ ಹೇಳಿದೆ ನನ್ನ ಸ್ನೇಹಿತರು ಬಂದಿದ್ದಾರೆ ಅವರನ್ನು ಮಾತಾಡಿಸುವ ಸಲುವಾಗಿ ಬಂದಿದ್ದೆ’ ಅಂದೆ ಅನುಮಾನ ಪಡುವ ಯಾವ ಘಟನೆಯೂ ನಮ್ಮಿಬ್ಬರ ವಿಷಯದಲ್ಲಿ ನಡೆದಿರಲಿಲ್ಲ. ನನಗೆ ಒಳ್ಳೆಯವನೆಂಬ ಪಟ್ಟ ಊರಲ್ಲಿತ್ತು. ಹಾಗಾಗಿ ಮಾತಾಡಿಸಿದವಳು ಇವಳ ಪರೀಕ್ಷೆ ಮುಗಿದ ಮೇಲೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇನೆ ಅಂದ. ನನಗೆ ಏನು ಹೇಳಲು ಮಾತೆ ಇರಲಿಲ್ಲ.
“ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ಓದಿನ ಧ್ಯಾನದ ನಂತರವೂ ಕಾಡುವ ಕತೆಗಳು: ಮಾರುತಿ ಗೋಪಿಕುಂಟೆ ಬರಹ

ಅರ್ಧ ನೇಯ್ದಿಟ್ಟ ಸ್ವೆಟರ್ ಯೋಧನ ಕುಟುಂಬದ ಬದುಕಿನ ಅನಾವರಣ. ಇಲ್ಲಿ ಮಹಿಳೆಯೊಬ್ಬಳ ಮಾನಸಿಕ ತುಮುಲಗಳ ಸಾಮಾಜಿಕ ಬೇಕು ಬೇಡಗಳ ಒಳಗೊಳ್ಳುವಿಕೆ ಮತ್ತು ಅದನ್ನು ಮೀರುವ ಆಕೆಯ ಕನಸು ಹರಿಯನ್ನು ಕಾಣುವ ತವಕದೊಂದಿಗೆ ಮೂರ್ತರೂಪ ಪಡೆದು ನಮ್ಮನ್ನು ಚಿಂತಿಸುವಂತೆ ಮಾಡುತ್ತದೆ.
ಸದಾಶಿವ ಸೊರಟೂರು ಅವರ ಕಥಾ ಸಂಕಲನ “ಧ್ಯಾನಕ್ಕೆ ಕೂತ ನದಿ”ಯ ಕುರಿತು ಮಾರುತಿ ಗೋಪಿಕುಂಟೆ ಬರಹ

Read More

ಸಮೃದ್ಧ ಬಾಲ್ಯಕ್ಕೆ, ಕಳೆದ ಬದುಕಿಗೆ ಥ್ಯಾಂಕ್ಯು…: ಮಾರುತಿ ಗೋಪಿಕುಂಟೆ ಸರಣಿ

ಆತ ನಮ್ಮ ಶಾಲೆ ಬಿಟ್ಟ ಮೇಲೆ ನಿಗೂಢವಾಗಿ ಕಣ್ಮರೆಯಾದ. ನಮ್ಮ ಮನೆಯಲ್ಲಿ ಆಗ ಸ್ವಲ್ಪ ಮಟ್ಟಿಗೆ ಆರ್ಥಿಕವಾಗಿ ಸದೃಡತೆ ಇತ್ತು. ಆತ ಯಾವಾಗಲಾದರೂ ಖರ್ಚಿಗೆ ಬೇಕೆಂದರೆ ಒಂದಿಷ್ಟು ಚಿಲ್ಲರೆ ಪಡೆದುಕೊಳ್ಳುತ್ತಿದ್ದ. ನಮ್ಮದು ಕಿರಾಣಿ ಅಂಗಡಿ ಇದ್ದುದರಿಂದ ಅಪ್ಪನಿಗೆ ಗೊತ್ತಿಲ್ಲದೆ ಚಿಲ್ಲರೆ ಕಾಸನ್ನು ಎತ್ತಿಟ್ಟುಕೊಂಡು ಆತನಿಗೆ ಕೊಡುತ್ತಿದ್ದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಅಜ್ಜಿಯಂದಿರ ನೆನಪಿನ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಇನ್ನು ಉಳಿದಿದ್ದು ಸಣ್ಣಜ್ಜಿ. ಬಹಳ ಗಟ್ಟಿಗಿತ್ತಿ. ಬದುಕನ್ನು ಧೈರ್ಯದಿಂದ ಎದುರಿಸಿದ್ದಳು. ರಾತ್ರಿಯ ಸಮಯದಲ್ಲಿ ಅಂಗಳದಲ್ಲಿ ಮಲಗಿಕೊಂಡಿದ್ದಾಗ ಅನೇಕ ಕತೆಗಳನ್ನು ಹೇಳುತ್ತಿದ್ದಳು. ಅವೆಲ್ಲವೂ ರಾಜರ ಕತೆಗಳಾಗಿರುತ್ತಿದ್ದವು. ನನಗೀಗಲೂ ಆ ಕತೆಗಳು ನೆನಪಿವೆ. ಸಣ್ಣಜ್ಜಿಯೊಂದಿಗೆ ಒಡನಾಟ ಕಮ್ಮಿಯಾದರೂ ಅನೇಕ ನೆನಪುಗಳಿವೆ. ಸುಮಾರು ನಾಲ್ಕು ಸಾವಿರದಷ್ಟು ಹಾಡುಗಳನ್ನು ಗುಣಸಾಗರಿ ಜನಪದ ಮಹಿಳೆ ಕುರಿತು ಹಾಡುತ್ತಿದ್ದಳು ಎನ್ನುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ