Advertisement

ಕೆಂಡಸಂಪಿಗೆ

ಕಾಡುವ ಕಷ್ಟದ ಆ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಅಂದು ಪೋಲೀಸರು ಹೋದ ಮೇಲೂ ಅಮ್ಮ ಅಳುತ್ತಲೆ ಇದ್ದಳು. ಬಡವರ ಪಾಲಿಗೆ ಕಣ್ಣೀರೇ ಅಲ್ಲವೆ ಸಾಂತ್ವನದ ಸೆಲೆಗಳು ಆಗಾಗಿ ಧಾರಾಕಾರವಾಗಿ ಹರಿಯುತ್ತಲೆ ಇತ್ತು. ಊರಿನಲ್ಲಿ ಯಾರ್ಯಾರೊ ಸಹಾಯವನ್ನು ಮಾಡಿದರು. ಅಮ್ಮನ ಒಳ್ಳೆಯ ಗುಣವೇ ಅದಕ್ಕೆ ಕಾರಣವಾಗಿತ್ತು. ಇದೆಲ್ಲ ನೋಡುತ್ತಿದ್ದಾಗ ದೇವರ ಮೇಲೆ ಕೋಪವು ಬರುತ್ತಿತ್ತು. ನನ್ನ ಓರಗೆಯವರೆಲ್ಲ ನಿಮ್ಮ ಮನೆಯ ಸಾಮಾನುಗಳನ್ನು ಪೋಲಿಸ್ನೋರು ತಗೊಂಡ್ಹೋದ್ರು ಅನ್ನುತ್ತಿದ್ದರು. ಆಗ ಇಡೀ ವ್ಯವಸ್ಥೆಯ ಮೇಲೆ ರೋಷವೇನೊ ಬರುತ್ತಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಹಣಕ್ಕಾಗಿ ಕಡಿದುಹೋದ ಅನುಬಂಧ: ಮಾರುತಿ ಗೋಪಿಕುಂಟೆ ಸರಣಿ

ಮಾವನ ಎಲ್ಲಾ ಕೆಲಸಗಳಲ್ಲಿಯೂ ಅಪ್ಪ ಮುಂದಿರುತ್ತಿದ್ದ. ಕೊನೆಗೊಂದು ದಿನ ಮದುವೆಯ ಹೆಣ್ಣು ಗೊತ್ತಾಗಿ ಮದುವೆಯೂ ನಡೆದು ಹೋಯಿತು. ಮದುವೆಯಲ್ಲಿಯಂತೂ ಅಪ್ಪ ನಿರಂತರವಾಗಿ ಓಡಾಡಿದ್ದ. ತನ್ನ ಕೆಲಸಗಳನ್ನೆಲ್ಲ ಬದಿಗೊತ್ತಿ ಮುಂದೆ ನಿಂತು ಮದುವೆ ಮಾಡಿದ್ದ. ನಾವಿನ್ನೂ ಚಿಕ್ಕ ಹುಡುಗರಾದ್ದರಿಂದ ಮದುವೆಯಲ್ಲಿ ನಮ್ಮನ್ನು ಜೊತೆಗಿರಿಸಿಕೊಂಡೆ ಫೋಟೊ ತೆಗಿಸಿಕೊಂಡಿದ್ದ ನಮ್ಮಾವನಿಗೆ ನಮ್ಮ ಮೇಲೆ ಬಹಳ ಅಕ್ಕರೆ ಇದೆ ಎಂದುಕೊಂಡೆವು. ದೊಡ್ಡವರಾದ ಮೇಲೆಯೆ ನಮಗೂ ತಿಳಿದದ್ದು, ನಡತೆಗು ಮನಸ್ಸಿನ ಭಾವನೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆಯೆಂದು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ

ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ

Read More

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ಇಷ್ಟಕ್ಕೆಲ್ಲ ಕಾರಣವಾದ ಕಪ್ಪು ಬಿಳುಪಿನ ಪಾಸ್ಪೋರ್ಟ್ ಸೈಜ್ ಫೋಟೊ ಸರ್ಕಾರವು ಉಚಿತವಾಗಿ ಕೊಟ್ಟ ಅಂಗಿಯಲ್ಲಿ ಕಪ್ಪು ಮಿಶ್ರಿತ ನೀಲಿಯ ನನ್ನ ಪಟ ಚಂದವಾಗಿ ಕಾಣುತ್ತಿತ್ತು. ಅದನ್ನೆ ನವೋದಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಂಟಿಸಲಾಯಿತು. ಸ್ವಲ್ಪ ತಯಾರಿಯೊಂದಿಗೆ ಪರೀಕ್ಷೆಯನ್ನು ಬರೆದರೂ ಮತ್ತೆ ಅದರ ಬಗ್ಗೆ ಯಾವ ವಿಚಾರವೂ ತಿಳಿಯಲಿಲ್ಲ. ನಂತರದ ವರ್ಷಗಳಲ್ಲಿ ಅನೇಕರು ಪರೀಕ್ಷೆ ಬರೆದರು. ಆದರೆ ಯಾರೂ ಆಯ್ಕೆಯಾಗಲಿಲ್ಲ. ಅದ್ಹೇಗೆ ಅಂತ ಇವತ್ತಿಗೂ ತಿಳಿದಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ