Advertisement

ಕೆಂಡಸಂಪಿಗೆ

ಕತ್ತಲಿಗೆ ಬೆಳಕಿನ ಬೊಟ್ಟು ಇಟ್ಟಂತೆ ಇರುವ ಚಂದ್ರ..

‘ಅಸಲಿಗೆ ಇದನ್ನೇ ನಾಟಕ ಅಂದುಕೊಂಡಿದ್ದೆ. ಅಕ್ಷರ ರೂಪದಲ್ಲಿ ಇರುವಷ್ಟು ಹೊತ್ತು ಅದು ನಾಟಕವೇ. ಕೃತಿಯೇ. ಚರ್ಚಿತ ವಸ್ತುವೇ. ಆದರೆ ನಾಟಕ ಅಂದರೆ ಅಷ್ಟೇ ಅಲ್ಲ. ನಮ್ಮ ನಡುವಿನ ಮನುಷ್ಯರ ಢಾಳಾದ ಚಿತ್ರಣ ಅಕ್ಷರಗಳಲ್ಲಿ ರೂಪು ತಳೆಯುತ್ತ ಒಂದು ರೂಪು ಪಡೆಯುವುದನ್ನು ಮೊದಮೊದಲು ನಾನೂ ನಾಟಕ ಅಂತಲೇ ಅಂದುಕೊಂಡಿದ್ದೆ. ಆದರೆ ನಂತರದಲ್ಲಿ ನಾನು ಅರಿತ ಸತ್ಯ ಅಂದರೆ ಈ ಅಕ್ಷರರೂಪದ ನಾಟಕ ರಂಗದ ಮೇಲೆ ರೂಪು ತಳೆಯಬೇಕಾದ ಪೂರ್ವದಲ್ಲಿ ಒಂದು ಮಹಾನ್ ನಾಟಕದ ಅನಾವರಣ ಆಗತೊಡಗುತ್ತದೆ.’
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ನಾಟಕವೆಂದರೆ ಶೃತಿಗೆ ಅಣಿಗೊಳಿಸಿದ ವೀಣೆಯಂತೆ

ರಂಗದ ಕಾಯಕ ಅಂದರೆ ಮೊದಲು ನಮ್ಮ ಮನೋಧರ್ಮ ಗುರುತಿಸಿಕೊಂಡು ನಾಟಕ ಕಟ್ಟಿ ಅದು ಪ್ರೇಕ್ಷಕರ ಕಣ್ಣುಗಳ ಫ್ರೇಮಿನಲ್ಲಿ ಸರಿಯಾಗಿ ಫಿಟ್ಟಾಗುತ್ತದೆಯೇ ಎಂದು ಅಂದಾಜು ಮಾಡಿಕೊಳ್ಳಬೇಕು. ನಂತರ ಜನರಿಗೆ ಕಾಯಬೇಕು. ಪಾರ್ಕಿಂಗ್ ಕಡೆ ಕಣ್ಣು ಹಾಯಿಸುತ್ತಿರಬೇಕು. ಇಷ್ಟಾದ ಮೇಲೆ ಭರ್ಜಿಯ ಮೊನೆಗಳಿಗೆ ಮೈ ಒಡ್ಡಿ ನಿಲ್ಲಬೇಕು ಮತ್ತು ನೋವಿನಲ್ಲೂ ನಗಬೇಕು. ನಗಲು ಸಾಧ್ಯವಾಗದಿದ್ದರೆ ಮನಸ್ಸಿನ ಹದ ಕೆಡುತ್ತದೆ. ಮನಸ್ಸು ಕೆಟ್ಟರೆ ಬದುಕಿನ ನೋಟಕ್ರಮದ ಜಾಡು ತಪ್ಪುತ್ತದೆ. ಒಟ್ಟು ಚಿತ್ರವೇ ಕಲಕಿಹೋಗುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಮತ್ತೆ…

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಭೋಳೇತನದ ನಡುವೆಯೂ ಅರಳುವ ರಿಫ್ರೆಶಿಂಗ್ ಚಿಂತನೆಗಳು

ಈ ಜಗದ ಆಟವನ್ನು ನಿಚ್ಚಳವಾಗಿ ಮತ್ತು ಕಲಾತ್ಮಕವಾಗಿ ಕಾಣಿಸುವ ಹೊಣೆಹೊತ್ತ ರಂಗಭೂಮಿಯವರು ಕೊರೋನ ಕೊಟ್ಟ ವಿರಾಮದಲ್ಲಿ ಕೊಂಚ ನಿರಾಳವಾಗಿದ್ದರು. ನಿಧಾನಕ್ಕೆ ರಂಗಚಟುವಟಿಕೆಗಳು ಗರಿಗೆದರಿಕೊಳ್ಳುತ್ತಿವೆ ಅನಿಸುವ ಹೊತ್ತಿಗೇ ಒಮೈಕ್ರಾನ್ ನಮ್ಮನ್ನು ಬೆರಳೆಣಿಸುತ್ತ ಕೂರುವಂತೆ ಮಾಡುತ್ತಿದೆ. ಇದು ಏರಿಕೆ ಕಂಡು ರಂಗಮಂದಿರಗಳು ಮತ್ತೆ ಮುಚ್ಚಲ್ಪಟ್ಟರೆ ಅಥವಾ ಕೇವಲ ಅರ್ಧದಷ್ಟು ಭರ್ತಿಗೆ ಅವಕಾಶ ಅಂತಾದರೆ ಮುಂದಿನ ಕಥೆ ಏನು ಎಂದು ಕೇಳಿಕೊಳ್ಳುವಂತಾಗಿದೆ. ಆದರೆ ಈ ಎರಡೂ ಎರಡೂವರೆ ವರ್ಷಗಳ ಪರ್ವ ಸಮಯದಲ್ಲಿ…

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ