Advertisement

ಕೆಂಡಸಂಪಿಗೆ

ಎಂದಿಗೂ ಸಲ್ಲುವ ಕನಸಿನ ನೆಲೆ-ಹಿನ್ನೆಲೆ

ಈ ಕಾದಂಬರಿಯಲ್ಲಿ ಯೋಧ, ರಾಜನೀತಿಜ್ಞ, ನಟ-ವಿಟ, ವಿಪ್ರ, ವರ್ತಕ, ಶ್ರಮಿಕ, ಶ್ರಮಣ, ಗೃಹಸ್ಥ-ಗೃಹಿಣಿ ಎಲ್ಲರಲ್ಲಿಯೂ ತಮ್ಮ-ತಮ್ಮ ನೆಲೆ, ನಿಲವು, ಬೆಳಸು-ಕನಸುಗಳೆಲ್ಲದಕ್ಕೆ ಹಿಮ್ಮೇಳವಾದ ಧರ್ಮ, ಸಂಸ್ಕೃತಿ, ಕಲೆಗಳನ್ನು ಒಂದು ಸೂರಿನಡಿ ಕಾಯ್ದಿಡುವ ರಾಷ್ಟ್ರಪ್ರಜ್ಞೆಯ ಪಸೆಯನ್ನು ಕಾಣುವ ಹಂಬಲವಿದೆ. ಹಾಗೆಂದು ಇದು ಸಮಾಜ-ರಾಜಕೀಯ-ಧರ್ಮಗಳ ಗಡಸು ಮುದ್ದೆಯಲ್ಲ; ಸಂಸ್ಕೃತಿಯ ಸಂವೇದನೆಯಲ್ಲಿ, ಸಾರ್ವತ್ರಿಕವಾದ ಜೀವನತತ್ತ್ವ-ಕಲಾತತ್ತ್ವಗಳ ನೆಲಗಟ್ಟು-ಸೂರುಗಳ ನಡುವೆ ಬೆಳೆದ ಕಾದಂಬರೀವಧುವಿನ ಯಾತ್ರೆ.
ಶತಾವಧಾನಿ ಡಾ. ಗಣೇಶ್‌ ಬರೆದ “ಮಣ್ಣಿನ ಕನಸು” ಕಾದಂಬರಿಯ ಕುರಿತು ನೀಲಕಂಠ ಕುಲಕರ್ಣಿ ಲೇಖನ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ