Advertisement

ಎಸ್. ಜಯಶ್ರೀನಿವಾಸ ರಾವ್

ಬದುಕಲು ಕಲಿತೆವು: ರಂಜಾನ್‌ ದರ್ಗಾ ಸರಣಿ

ಕಿಚ್ಚಿನಲ್ಲಿ ಕೋಲ ಬೈಚಿಟ್ಟಾಗ ಎರಡೂ ಕೋಲುಗಳು ಕಿಚ್ಚಿನಿಂದಾಗಿ ನಿಗಿನಿಗಿ ಕೆಂಡಗಳಾಗುತ್ತವೆ. ಅವು ನಿಗಿನಿಗಿ ಕೆಂಡವಾದ ನಂತರ ಒಂದೇ ತೆರನಾದಂತೆ. ಒಂದು ದೀಪದಿಂದ ಇನ್ನೊಂದು ದೀಪವನ್ನು ಹಚ್ಚಿಕೊಂಡಾಗ ಆ ಎರಡೂ ದೀಪಗಳು ಒಂದೇ ರೀತಿಯ ಬೆಳಕು ಕೊಡುತ್ತವೆ. ಹೀಗೆ ಬಸವಣ್ಣನವರು ಗುರು-ಶಿಷ್ಯ ಸಂಬಂಧದ ಕುರಿತು ಹೇಳಿದ್ದಾರೆ. ಕೆಂಡಗಳ ಶಾಖ, ದೀಪಗಳ ಬೆಳಕು ಒಂದೇ ರೀತಿಯವು ಆಗುತ್ತವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಬೆಂಗಳೂರು ವಸತಿ ಪುರಾಣ ಭಾಗ-2: ರಂಜಾನ್‌ ದರ್ಗಾ ಸರಣಿ

ಕೊನೆಗೂ ಇಬ್ಬರು ಯುವಕರು ನಂದಿನಿ ಲೇ ಔಟ್ ಫ್ಲ್ಯಾಟ್‌ಗೆ ಬಾಡಿಗೆಗೆ ಬಂದರು. ಅವರು ಗುಜರಾತ್ ಕಡೆಯವರು. ಬೆಂಗಳೂರಲ್ಲೇ ಬೆಳೆದವರು. ಅವರು ಕೇಬಲ್ ಟಿವಿ ವ್ಯವಹಾರಕ್ಕೆ ಮನೆ ಹಿಡಿಯಬೇಕಾಗಿತ್ತು. ಸ್ವಲ್ಪ ದಿನಗಳನಂತರ ಅಡ್ವಾನ್ಸ್ ಕೊಡುವುದಾಗಿಯೂ ತಿಳಿಸಿದರು. ಅವರಿಗೆ ಬಾಡಿಗೆಗೆ ಕೊಟ್ಟಾಯಿತು. ಆದರೆ ಅವರು ಸುಳ್ಳು ಹೇಳುತ್ತ ಮುಂದೂಡತ್ತ ಬಂದರು. ಕೊನೆಗೆ ಓಡಿ ಹೋದರು. ಬಹುಶಃ ಕೇಬಲ್ ಮಾಫಿಯಾಗೆ ಭಯ ಪಟ್ಟಿರಬಹುದು. ಅಲ್ಲದೆ ಮೋಸ ಮಾಡಿದ ಕಾರಣವೂ ಇರಬಹುದು. ಯಶಸ್ಸು ಸಾಧಿಸದೆ ಇದ್ದಾಗ ಹೀಗಾಗಿರಬಹುದು. ನನ್ನ ಗೋಳು ಮಾತ್ರ ತಪ್ಪಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 80ನೇ ಕಂತು ನಿಮ್ಮ ಓದಿಗೆ

Read More

ಬೆಂಗಳೂರು ವಸತಿ ಪುರಾಣ-1: ರಂಜಾನ್‌ ದರ್ಗಾ ಸರಣಿ

ಮೊದಲ ದಿನವಾದ ಕಾರಣ ಲೈಟ್ ಹಚ್ಚಿಕೊಂಡೇ ಮಲಗಿದೆ. ಬೇಗ ನಿದ್ರೆ ಬರಲಿಲ್ಲ. ಆ ಮೇಲೆ ಮಧ್ಯರಾತ್ರಿ ಎಚ್ಚರವಾಯಿತು. ಕಣ್ಣು ತೆರೆದಾಗ ಗಾಢಾಂಧಕಾರ ಆವರಿಸಿದ್ದು ಗಾಬರಿ ಹುಟ್ಟಿಸಿತು. ಕರೆಂಟ್ ಹೋಗಿರಬಹುದು ಎಂದು ಭಾವಿಸಿ ಹಾಗೆ ಮಲಗಿದೆ. ಬೆಳಿಗ್ಗೆ ಬಹಳ ಹೊತ್ತಿನವರೆಗೆ ಎಚ್ಚರಾಗಲಿಲ್ಲ. ಕೊನೆಗೆ ಎಚ್ಚರವಾದಾಗ ಸೊಳ್ಳೆಪರದೆ ಮೇಲೆಲ್ಲ ಸೊಳ್ಳೆಗಳು ಸುತ್ತಿಕೊಂಡಿದ್ದರಿಂದ ಕತ್ತಲು ಆವರಿಸಿದ್ದು ಗೊತ್ತಾಯಿತು!
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನೆರೆಮನೆಯ ದುಃಖ: ರಂಜಾನ್‌ ದರ್ಗಾ ಸರಣಿ

ಹೇಗ್‌ನಲ್ಲಿ ಸಿಕ್ಕ ಪಾಕಿಸ್ತಾನದ ಆ ಧೈರ್ಯ ತುಂಬಿದ ಮಹಿಳೆಯರ ಬಗ್ಗೆ ಪಕ್ಕದಲ್ಲಿ ಕುಳಿತಿದ್ದ ಈ ಮಹಿಳೆಗೆ ಹೇಳಿದೆ. ‘ಈಗ ನೀವು ಹೇಳುತ್ತಿರುವುದು ತದ್ವಿರುದ್ಧವಾಗಿದೆಯಲ್ಲಾ’ ಎಂದು ತಿಳಿಸಿದೆ. ಆಗ ಆ ಮಹಿಳೆ ಹೇಳಿದಳು: ‘ಅದೆಲ್ಲಾ ಆ ಕಾಲದ ಮಾತು. ಈಗ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಉಗ್ರರು ಪಾಕಿಸ್ತಾನವನ್ನು ಅಳಿವಿನ ಅಂಚಿಗೆ ತಂದಿಡುತ್ತಿದ್ದಾರೆ. ನಿಮ್ಮ ದೇಶ ಎಷ್ಟೋ ಪಾಲು ಮೇಲು. ನಿಮ್ಮ ಸಿನಿಮಾಗಳು, ನಿಮ್ಮ ಸಂಗೀತ, ನಿಮ್ಮ ವಸ್ತುಗಳು ನಮಗೆ ಬಹಳ ಪ್ರಿಯವಾಗಿವೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕಾಶ್ಮೀರ ಪ್ರವಾಸದ ನೆನಪುಗಳು…: ರಂಜಾನ್‌ ದರ್ಗಾ ಸರಣಿ

ಸೋನ್‌ ಮಾರ್ಗ ಪ್ರದೇಶದ ಕಡೆ ಹೋಗುವಾಗ ಭಾರಿ ಪ್ರಮಾಣದ ಹಿಮ ಬಿದ್ದ ಕಾರಣ ನಮ್ಮ ವಾಹನ ಮುಂದೆ ಸಾಗದ ಸ್ಥಿತಿಯುಂಟಾಯಿತು. ನಂತರ ಹಿಮದಲ್ಲಿ ಮುನ್ನುಗ್ಗುವ ಬೇರೆ ವಾಹನಗಳನ್ನು ಬಾಡಿಗೆ ಪಡೆಯಲಾಯಿತು. ಎತ್ತ ನೋಡಿದಡತ್ತ ಹಿಮ. ಸುತ್ತೆಲ್ಲ ಹಿಮ ಪರ್ವತಗಳು. ಆ ಪ್ರದೇಶದ ಕುರಿಗಾಯಿಗಳ ಪುಟ್ಟ ಪುಟ್ಟ ಮನೆಗಳೆಲ್ಲ ಹಿಮದ ರಾಶಿಯ ಹಾಗೆ ಕಾಣುತ್ತಿದ್ದವು. ಹಿಮ ಬೀಳುವ ಋತುವಿನಲ್ಲಿ ಆ ಕುರಿಗಾರರು ತಮ್ಮ ಕುರಿಗಳೊಂದಿಗೆ ಬೇರೆಡೆ ಹೋಗಿ ವಾಸಿಸುವರು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ