Advertisement

ಸುಕನ್ಯಾ ವಿಶಾಲ ಕನಾರಳ್ಳಿ

ಬರ‍್ರನೆ ಬಂತೋ ಮಣ್ಣಿನ ಲಾರಿ: ಸುಧಾ ಆಡುಕಳ ಅಂಕಣ

ಆಸೆಗಣ್ಣುಗಳಿಂದ ನೋಡುತ್ತಿರುವ ಹೆಣ್ಮಕ್ಕಳಿಗೂ ಗಂಡಸರ ಅಂಗಿಯನ್ನು ತೊಟ್ಟು ಬರುವುದಾದರೆ ಮಣ್ಣು ಹೊರುವ ಕೆಲಸ ನೀಡುವ ಆಮಿಷವೊಡ್ಡಲಾಯಿತು. ಏನಾದರಾಗಲಿ, ಕೈತುಂಬಾ ದುಡ್ಡು ಸಿಗುವುದಲ್ಲ ಎಂಬ ಆಸೆಯಿಂದ ಕೆಲವು ಹೆಣ್ಣು ಮಕ್ಕಳು ಮನೆಯವರ ಮಾತಿಗೆಲ್ಲ ತಲೆಕೆಡಿಸಿಕೊಳ್ಳದೇ ಅಣ್ಣಂದಿರ ಅಂಗಿಯನ್ನು ತಮ್ಮ ಲಂಗ ಬ್ಲೌಸಿನ ಮೇಲೆ ಹಾಕಿಕೊಂಡು ಸಿದ್ಧರಾಗಿಯೇಬಿಟ್ಟರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕುರ್ ಮಾವಡ ಕೊಂಡ ದೇವಡಾ…..: ಸುಧಾ ಆಡುಕಳ ಅಂಕಣ

ಮೊದಲು ಯಾರೆಲ್ಲ ಹೋಗುವವರೆಂದು ಪಟ್ಟಿಯಾಗಬೇಕು, ನಾಟಕದ ಟಿಕೇಟಿಗೆ ಹಣದ ಹೊಂದಿಕೆಯಾಗಬೇಕು, ಹುಡುಗಿಯರ ಅಣಿಯಾದ ದಿನ ಊರ ಹುಡುಗಿಯರಿಗೆ ಹಬ್ಬ. ತೋಟದ ತುಂಬೆಲ್ಲ ಅಲೆದು ಅಬ್ಬಲಿಗೆ ಹೂವನ್ನಾಯ್ದು ಕಟ್ಟುವ ಸಂಭ್ರಮವೇನು? ನಾಟಕ ನೋಡುವಾಗ ತಿನ್ನಲೆಂದು ಶೇಂಗಾ ಹುರಿಯುವ ಸಡಗರವೇನು? ಅತ್ತರಿನೆಣ್ಣೆಯನ್ನು ಪೂಸಿ ತಲೆಬಾಚುವ ಸಂಭ್ರಮವೇನು?
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಕೊಡಲೀಯ ಕಂಡರೆ ಮರವೆಲ್ಲ ನಡುಗೀದೊ: ಸುಧಾ ಆಡುಕಳ ಅಂಕಣ

ಹಲಸಿನ ಹಣ್ಣಾದ ದಿನವಂತೂ ಅವರಿಗೆ ಅನ್ನವೇ ಸೇರದು. ಚಕ್ಕೆಯೋ, ಬೊಕ್ಕೆಯೋ ಯಾವುದಾದರೂ ಸರಿಯೆ, ಸಕ್ಕರೆಯಂತೆ ಸಿಹಿಯಾಗಿರುವ ಹಣ್ಣಿನಿಂದ ಹೊಟ್ಟೆ ತುಂಬಿತೆಂದರೆ ದಿನವಿಡೀ ಬೇರೇನೂ ಬೇಕೆನಿಸದು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ನೀಲಿ ನೋಡಿದ ಕಾಡು: ಸುಧಾ ಆಡುಕಳ ಅಂಕಣ

ಒಮ್ಮೆ ಅವನೂ, ನೀಲಿಯ ತಂದೆಯೂ ಅಂಟುವಾಳದ ಕಾಯಿಗಳನ್ನು ಹುಡುಕುತ್ತ ಕಾಡಿನಲ್ಲಿ ಬಹುದೂರದವರೆಗೆ ಸಾಗಿದರಂತೆ. ಚೀಲಗಟ್ಟಲೆ ಕಾಯಿಗಳನ್ನು ಕೊಯ್ದು ಮೂಟೆಗಟ್ಟಿ ದಣಿವಾರಿಸಿಕೊಳ್ಳಲೆಂದು ಮರವೊಂದರ ಬೇರಿನ ಮೇಲೆ ಕುಳಿತು ಕವಳ ತಿನ್ನತೊಡಗಿದರಂತೆ. ಸುಮಾರು ಹೊತ್ತಿಗೆ ನೋಡಿದರೆ ಅವರು ಕುಳಿತಿದ್ದ ಬೇರು ನಿಧಾನಕ್ಕೆ ಚಲಿಸಲು ಪ್ರಾರಂಭವಾಯಿತಂತೆ. ಅರೆ! ಇದೇನಿದು? ಎಂದು ಎದ್ದು ದೂರ ನಿಂತರೆ ಮರದ ಬೇರೆಂದು ಅವರು ಕುಳಿತದ್ದು ಮಾದೊಡ್ಡ ಹೆಬ್ಬಾವಿನ ಮೇಲಂತೆ!
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಎಂಟನೆಯ ಕಂತು ನಿಮ್ಮ ಓದಿಗೆ

Read More

ಹೊಳೆಸಾಲಿನ ಶಾಲೆಗೆ ಇನ್ನೀಸಬೆಟ್ಟರ್ ಬಂದರು: ಸುಧಾ ಆಡುಕಳ ಅಂಕಣ

ಎಲ್ಲರೂ ತಮ್ಮ ಕೆಲಸವನ್ನು ಬಿಟ್ಟು ದಾರಿಯೆಡೆಗೆ ನೋಡಿದರೆ ಆರಡಿ ಎತ್ತರದ ಚಂದದ ವ್ಯಕ್ತಿಯೊಬ್ಬರು ನಗುತ್ತಾ ಇವರೆಡೆಗೆ ಬರುತ್ತಿದ್ದರು. ಚೌಕಳಿ ಶರ್ಟು ಮತ್ತು ಬಿಳಿಯ ಪ್ಯಾಂಟಿನಲ್ಲಿ ಬಂದ ಅವರನ್ನು ಮಕ್ಕಳು ಬಿಟ್ಟ ಬಾಯಿ ಬಿಟ್ಟ ಹಾಗೆ ನೋಡುತ್ತಾ ನಿಂತುಬಿಟ್ಟರು. ಸೈಕಲ್ ಬೆಲ್ ಮಾಡುತ್ತಾ, ಸಮತಟ್ಟುಗೊಳಿಸಿದ ಮೈದಾನದ ತುಂಬಾ ಸೈಕಲ್ ಹೊಡೆಯುತ್ತ ಮಕ್ಕಳೆಡೆಗೆ ಕೈ ಬೀಸಿದರು. ಅವರ ಮುಗುಳ್ನಗೆಗೆ ಮನಸೋತ ಮಕ್ಕಳು ಹೋ ಎಂದು ಕೂಗುತ್ತಾ ಅವರ ಸೈಕಲ್ಲಿನ ಹಿಂದೆಯೇ ಹುಚ್ಚೆದ್ದು ಓಡತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ