Advertisement

ಕೆಂಡಸಂಪಿಗೆ

ನಿಜ ಆಸ್ಟ್ರೇಲಿಯಾ ಎಂಬ ಪ್ರಶ್ನೆ: ವಿನತೆ ಶರ್ಮಾ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ದೊಡ್ಡ ಜಿಜ್ಞಾಸೆಗಳು, ಸಣ್ಣ ನಿರ್ಧಾರಗಳು: ವಿನತೆ ಶರ್ಮಾ ಅಂಕಣ

ಶುಮಾಶೆರ್ ಹೇಳುವುದೇನೆಂದರೆ, ನಾವು ಮನುಷ್ಯರು ಪ್ರತಿಯೊಬ್ಬ ವ್ಯಕ್ತಿಗೂ ಸುಲಭವಾಗುವಂತೆ ಅವರ ಜೀವನ ಗುಣಮಟ್ಟ ವೃದ್ಧಿಸುವುದಕ್ಕೆ ಅನೂಕೂಲವಾಗುವಂತೆ ತಳಮಟ್ಟದಲ್ಲಿ ಪುಟ್ಟಪುಟ್ಟ ಮತ್ತು ಅನೇಕ ಬಹುತ್ವಗಳನ್ನು ಒಳಗೊಂಡ ತಾಂತ್ರಿಕತೆಗಳನ್ನು, ಕ್ರಮಗಳನ್ನು ಒಗ್ಗಿಸಿಕೊಳ್ಳಬೇಕು. ‘ದೊಡ್ಡದು’ ಅಥವಾ ಹಿರಿದು ಮುಖ್ಯ ಎನ್ನುವ ಆಲೋಚನಾಪರಿಯನ್ನು ಬದಲಿಸಿಕೊಳ್ಳಬೇಕು. ಅಂದರೆ ದೊಡ್ಡಮಟ್ಟದ ಅಭಿವೃದ್ಧಿಗಿಂತಲೂ ಸಣ್ಣ ಮಟ್ಟದ ಸ್ಥಳೀಯ ಅಭಿವೃದ್ಧಿ ಯೋಜನೆಗಳು ಜನರಿಗೆ ಹೆಚ್ಚು ಪ್ರಯೋಜನಕಾರಿ. ಇದೇ ಮಾತನ್ನು ಮಹಾತ್ಮ ಗಾಂಧಿ ಅವರೂ ಹೇಳಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಒಂದು ಸಮಸ್ಯೆ, ಸಾಂಘಿಕ ಬಹು-ಉತ್ತರಗಳು: ಡಾ. ವಿನತೆ ಶರ್ಮಾ ಅಂಕಣ

ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ಬಲವಾದ ಅಸ್ಮಿತೆ ಇಲ್ಲದಿರುವುದು, ಎಲ್ಲಾ ವಿಷಯಗಳಲ್ಲೂ ದೂರದ ಬ್ರಿಟನ್, ಅಮೆರಿಕಾ, ಯುರೋಪ್ ರಾಷ್ಟ್ರಗಳ ನಡೆ-ನುಡಿಗಳನ್ನು ಚಾಚೂತಪ್ಪದೆ ಪಾಲಿಸುತ್ತಾ, ಅವರ ನಿಲುವುಗಳನ್ನೆ ತನ್ನದಾಗಿಸಿಕೊಂಡು ಗುಲಾಮಗಿರಿ ತೋರುವುದು, ತಾವಿರುವ ಏಷ್ಯಾ-ಪೆಸಿಫಿಕ್ ವಲಯದಲ್ಲಿ ತಮ್ಮನ್ನು ಗುರುತಿಸಿಕೊಳ್ಳದೆ ಹೇಡಿತನ ತೋರುವುದು ಕೂಡ ಸಮಸ್ಯೆಯೆ. ಆಸ್ಟ್ರೇಲಿಯಾ ಅಧಿಕೃತವಾಗಿ ಬ್ರಿಟನ್ನಿನ ಅಧಿಪತ್ಯವನ್ನು ಒಪ್ಪಿಕೊಂಡು ಅದರ ಒಂದು ತುಣುಕಾಗಿದ್ದು, ವಸಾಹತುಶಾಹಿ ಬಿಳಿಯರ ದೇಶವಾಗಿದ್ದುಕೊಂಡೆ ಬಾಳುತ್ತಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ