ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ
ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ
