Advertisement

Category: ವ್ಯಕ್ತಿ ವಿಶೇಷ

ನಾನೊಬ್ಬಳು ಚಾಣಾಕ್ಷ ಹುಡುಗಿಯೇ ಆಗಿದ್ದೆ!: ಜುಲೇಖಾ ಬೇಗಂ ಜೀವನ ವೃತ್ತಾಂತ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

Read More

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

Read More

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ